Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಅವರಿಗೆ ಬಾಲಕರನ್ನು ಪಾಲಕರನ್ನಾಗಿಸಿ, ಹಸುಳೆಗಳು ಅವರನ್ನು ಆಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇವಿುಸುವೆನು, ಬಾಲಚೇಷ್ಟೆಯು ಅದನ್ನಾಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೇಳುವುದೇನೆಂದರೆ: “ನಾನು ಬಾಲಕರನ್ನು ನಿಮ್ಮ ನಾಯಕರನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:4
12 ತಿಳಿವುಗಳ ಹೋಲಿಕೆ  

ಓ ನಾಡೇ, ನಿನ್ನ ಒಡೆಯ ಬಾಲಕನಾಗಿದ್ದು ನಿನ್ನ ನಾಯಕರೆಲ್ಲರು ಹೊತ್ತಾರೆಯೇ ಔತಣಕ್ಕೆ ಕುಳಿತುಕೊಳ್ಳುವಂಥವರಾಗಿದ್ದಾರೆ, ಅದು ನಿನ್ನ ದೌರ್ಭಾಗ್ಯವೇ ಸರಿ.


ಯೆಹೋಯಾಕೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು.


ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು.


ಮನಸ್ಸೆ ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು.


ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.


ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು.


ದಳಪತಿಗಳು ಮತ್ತು ಗಣ್ಯವ್ಯಕ್ತಿಗಳು, ಮಂತ್ರಿಗಳು ಮತ್ತು ಮಂತ್ರತಂತ್ರದವರು - ಎಲ್ಲರನ್ನು ತೊಲಗಿಸಿಬಿಡುವರು.


ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.


ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ.


ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು