ಯೆಶಾಯ 31:9 - ಕನ್ನಡ ಸತ್ಯವೇದವು C.L. Bible (BSI)9 ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರ ಶರಣನು ಭಯದಿಂದ ಹೋಗಿಬಿಡುವನು; ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇವಿುನಲ್ಲಿ ಒಲೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ. ಅಧ್ಯಾಯವನ್ನು ನೋಡಿ |