Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:21 - ಕನ್ನಡ ಸತ್ಯವೇದವು C.L. Bible (BSI)

21 ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ರಾಜ ಹಿಜ್ಕೀಯನು ಆಜ್ಞಾಪಿಸಿದ್ದರಿಂದ ಆ ಮೂವರು ಏನನ್ನು ಹೇಳದೆ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದನ್ನು ಕೇಳಿ ಜೆರುಸಲೇಮಿನ ಜನರು ಮೌನವಾದರು. ಅವರು ಸೇನಾದಂಡನಾಯಕನಿಗೆ ಯಾವ ಉತ್ತರವನ್ನೂ ಕೊಡಲಿಲ್ಲ. ಯಾಕೆಂದರೆ ಹಿಜ್ಕೀಯನು ಅವರ ಸಂಗಡ ಮಾತಾಡಬಾರದೆಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:21
8 ತಿಳಿವುಗಳ ಹೋಲಿಕೆ  

ಮೂಢನ ಪ್ರಶ್ನೆಗೆ ಉತ್ತರಕೊಡಬೇಡ; ಮೂರ್ಖನಂತೆ ಕೊಟ್ಟರೆ ನೀನೂ ಆದಿಯೇ ಅವನಂತೆ.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ನಾ ಇಂತೆಂದುಕೊಂಡೆ : “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II


ಬಳಿಕ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ, ಎಂಬವರು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ರಬ್ಷಾಕೆಗೆ, “ದಯವಿಟ್ಟು ನಿಮ್ಮ ಸೇವಕರಾದ ನಮ್ಮೊಡನೆ ಅರಾಮಾಯಿಕ್ ಭಾಷೆಯಲ್ಲಿ ಮಾತನಾಡಿ. ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರೂ ಭಾಷೆಯಲ್ಲಿ ಮಾತನಾಡಬೇಡಿ. ಅದು ಪೌಳಿಗೋಡೆಯ ಮೇಲಿರುವವರಿಗೂ ಅರ್ಥವಾಗುತ್ತದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು