Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:9 - ಕನ್ನಡ ಸತ್ಯವೇದವು C.L. Bible (BSI)

9 ಅಷ್ಟರಲ್ಲೆ ಸುಡಾನಿನ ಅರಸ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸ ಹಿಜ್ಕೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:9
7 ತಿಳಿವುಗಳ ಹೋಲಿಕೆ  

ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”


ಸುಡಾನನ್ನು ನೆಚ್ಚಿಕೊಂಡಿದ್ದವರು ಮತ್ತು ಈಜಿಪ್ಟನ್ನು ಕುರಿತು ಕೊಚ್ಚಿಕೊಳ್ಳುತ್ತಿದ್ದವರು ನಾಚಿಕೆಪಟ್ಟು ನಿರಾಶೆಗೊಳ್ಳುವರು.


ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ !


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಆಗ ಸರ್ವೇಶ್ವರ : “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು.


ಆ ಪಟ್ಟಣದಲ್ಲಿದ್ದ ಇಸ್ರಯೇಲರ ಅರಸ ಅಹಾಬನ ಬಳಿಗೆ ದೂತರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು