Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:22 - ಕನ್ನಡ ಸತ್ಯವೇದವು C.L. Bible (BSI)

22 ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹಿಜ್ಕೀಯನು - ನಾನು [ಗುಣಹೊಂದಿ] ಯೆಹೋವನ ಆಲಯವನ್ನು ಸೇರುವೆನೆಂಬದಕ್ಕೆ ಗುರುತೇನು ಎಂದು ಕೇಳಿದ್ದನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಹಿಜ್ಕೀಯನು ಯೆಶಾಯನಿಗೆ, “ನಾನು ಸ್ವಸ್ಥ ಹೊಂದುವೆನೆಂಬುದಕ್ಕೆ ಗುರುತೇನು? ನಾನು ದೇವರ ಆಲಯಕ್ಕೆ ಮತ್ತೆ ಹೋಗುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:22
9 ತಿಳಿವುಗಳ ಹೋಲಿಕೆ  

ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ಹಿಜ್ಕೀಯನು ಯೆಶಾಯನನ್ನು, “ಸರ್ವೇಶ್ವರ ನನ್ನನ್ನು ಗುಣಪಡಿಸುವರೆಂಬುದಕ್ಕೂ ನಾನು ಮೂರನೆ ದಿನ ಅವರ ಆಲಯಕ್ಕೆ ಹೋಗುವೆನೆಂಬುದಕ್ಕೂ ಗುರುತೇನು?” ಎಂದು ಕೇಳಿದನು.


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಅದಕ್ಕೆ ಯೆಶಾಯನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ :


ಅದೇ ಕಾಲದಲ್ಲಿ ಬಲದಾನನ ಮಗನು ಹಾಗೂ ಬಾಬಿಲೋನಿಯದ ಅರಸನು ಆದ ಮೆರೋದಕಬಲದಾನ ಎಂಬವನು, ರಾಜ ಹಿಜ್ಕೀಯನು ರೋಗದಿಂದ ಗುಣಹೊಂದಿದನು ಎಂದು ಕೇಳಿ ಅವನಿಗೆ ಉಡುಗೊರೆಯೊಂದಿಗೆ ಒಂದು ಪತ್ರವನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು