Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:23 - ಕನ್ನಡ ಸತ್ಯವೇದವು C.L. Bible (BSI)

23 ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆತನು ಅಧಿಪತಿಗಳನ್ನು ಅಯೋಗ್ಯರನ್ನಾಗಿ ಮಾಡುವನು. ಆತನು ಲೋಕದ ನ್ಯಾಯಾಧೀಶರನ್ನು ನಿಷ್ಪ್ರಯೋಜಕರನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದು ದೇಶಾಧಿಪತಿಗಳನ್ನು ನಿರ್ನಾಮ ಮಾಡುತ್ತದೆ, ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:23
16 ತಿಳಿವುಗಳ ಹೋಲಿಕೆ  

ತೃಣೀಕರಿಸಿದನು ಪ್ರಭು ಅವರಧಿಪತಿಗಳನು I ದಾರಿಯಿಲ್ಲದರಣ್ಯದೊಳು ಅಲೆದಾಡಿಸಿದನು II


ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.


ಅಲ್ಲಿ ಪಟ್ಟಕ್ಕೆ ಪ್ರಮುಖರಾರೂ ಸಿಕ್ಕರು, ನಾಡಿಗೆ ಒಡೆಯರಾರೂ ಇಲ್ಲದಾಗುವರು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ನಾನು ಅವರ ಅಧಿಪತಿಯನ್ನು ಕೊಂದು, ರಾಜ್ಯಾಧಿಕಾರಿಗಳನ್ನು ಸಂಹರಿಸುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು