ಯೆಶಾಯ 7:12 - ಕನ್ನಡ ಸತ್ಯವೇದವು C.L. Bible (BSI)12 ಅದಕ್ಕೆ ಆಹಾಜನು, “ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಆಹಾಜನು, ನಾನು ಕೇಳಿಕೊಳ್ಳುವದೇ ಇಲ್ಲ. ಯೆಹೋವನನ್ನು ಪರೀಕ್ಷಿಸುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅದಕ್ಕೆ ಆಹಾಜನು, “ಇದು ಸತ್ಯವೆಂಬುದಕ್ಕೆ ನಾನು ಯಾವ ಗುರುತನ್ನೂ ಕೇಳಲಾರೆ. ನಾನು ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ; ಯೆಹೋವ ದೇವರನ್ನು ಪರೀಕ್ಷಿಸುವುದೂ ಇಲ್ಲ” ಎಂದನು. ಅಧ್ಯಾಯವನ್ನು ನೋಡಿ |
ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.