Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:15 - ಕನ್ನಡ ಸತ್ಯವೇದವು C.L. Bible (BSI)

15 “ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಗೋಡೆಗೆ ಗಾರೆ ಬಳಿಯುವವರ ಮೇಲೂ, ಗೋಡೆಯ ಮೇಲೂ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿಕೊಂಡು, “ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇರುವುದಿಲ್ಲವೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:15
8 ತಿಳಿವುಗಳ ಹೋಲಿಕೆ  

ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II


ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.


ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ನೀನು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಹೊರಗೆಡಹುವೆನು; ಅದು ಹೀಗೆ ಬಿದ್ದುಹೋಗುವಾಗ ನೀವು ಅದರೊಳಗೆ ಸಿಕ್ಕಿ ನಾಶವಾಗುವಿರಿ; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.’


‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’


ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು