Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:26 - ಕನ್ನಡ ಸತ್ಯವೇದವು C.L. Bible (BSI)

26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮ ಮಾಡಿ ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಬ್ಬ ಒಳ್ಳೆಯವನು ಬದಲಾವಣೆ ಹೊಂದಿ ಕೆಟ್ಟಕಾರ್ಯಗಳನ್ನು ಮಾಡಿದರೆ, ಅವನ ದುಷ್ಟತ್ವಕ್ಕಾಗಿ ಅವನು ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಒಬ್ಬ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಪಾಪವನ್ನು ಮಾಡಿದರೆ, ಅವನು ಅದಕ್ಕಾಗಿ ಸಾಯಬೇಕು; ಹೌದು, ಅವನು ಮಾಡಿದ ಪಾಪದಿಂದಲೇ ಅವನು ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:26
11 ತಿಳಿವುಗಳ ಹೋಲಿಕೆ  

ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ನಾನು ಶಿಷ್ಟನಿಗೆ, ನೀನು ಬಾಳೇ ಬಾಳುವೆ ಎಂದು ಹೇಳಲು, ಅವನು ತನ್ನ ಪುಣ್ಯದ ಮೇಲೆ ಭರವಸೆಯಿಟ್ಟು ಪಾಪಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.


ಯಾಜಕನು ಅವರಿಗೋಸ್ಕರ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವರು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾದರೋ ಆ ವಿಷಯದಲ್ಲಿ ಅವರಿಗೆ ಕ್ಷಮೆ ದೊರಕುವುದು.”


ಅಂಥವರು ಹಿಡಿವುದು ಕತ್ತಲು ಹಾದಿಯನ್ನು, ತೊರೆದುಬಿಡುವರು ಸತ್ಯದ ಮಾರ್ಗವನ್ನು.


ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಇವನ ತಂದೆಯಾದರೊ ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದ್ದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ, ಆ ಅಧರ್ಮದಿಂದಲೇ ಸಾಯುವನು.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಅಕ್ರಮವಾದುದೆಲ್ಲವೂ ಪಾಪವೇ. ಆದರೆ ಮಾರಕವಲ್ಲದಂಥ ಪಾಪವೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು