Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:40 - ಕನ್ನಡ ಸತ್ಯವೇದವು C.L. Bible (BSI)

40 “ಇಷ್ಟರಲ್ಲಿ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು. ಇಗೋ, ಅವರೂ ಬಂದರು. ಎಲೌ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ, ಕಣ್ಣಿಗೆ ಕಾಡಿಗೆ ಹಚ್ಚಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಇಷ್ಟಲ್ಲದೆ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; [ಎಲೈ ಹೆಂಗಸೇ,] ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆಹಚ್ಚಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಬಂದರು. ಅವರಿಗಾಗಿ ನೀನು ಸ್ನಾನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:40
13 ತಿಳಿವುಗಳ ಹೋಲಿಕೆ  

ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.


ಯೇಹುವು ಜೆಸ್ರೀಲಿಗೆ ಬಂದನು. ಈಜೆಬೆಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು, ಕಿಟಕಿಯಿಂದ ನೋಡುತ್ತಾ ನಿಂತಳು.


ಬೇಕಾದಷ್ಟು ಪರಿಮಳ ದ್ರವ್ಯವನ್ನು ಕೂಡಿಸಿಕೊಂಡು, ಸುಗಂಧ ತೈಲವನ್ನು ತೆಗೆದುಕೊಂಡು ‘ಮೋಲೆಕ್’ ದೇವತೆಯ ಬಳಿಗೆ ಯಾತ್ರೆಗೈದಿರುವೆ. (ಹೊಸ ದೇವತೆಗಳನ್ನು ಹುಡುಕಲು) ನಿನ್ನ ದೂತರನ್ನು ದೂರದೂರ ನಾಡುಗಳಿಗೆ ಕಳಿಸಿರುವೆ. ಪಾತಾಳದವರೆಗೂ ನಿನ್ನನ್ನು ತಗ್ಗಿಸಿಕೊಂಡಿರುವೆ.


ಇವಳೂ ಅಪವಿತ್ರಳಾದುದ್ದನ್ನು ಕಂಡೆನು. ಇಬ್ಬರೂ ಒಂದೇ ಮಾರ್ಗವನ್ನು ಹಿಡಿದಿದ್ದರು.


ಇಗೋ, ಅವನನ್ನು ಎದುರುಗೊಳ್ಳುತ್ತಾಳೆ ವೇಷಧಾರಿಯಾದ ಕಪಟಸ್ತ್ರೀಯೊಬ್ಬಳು.


ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಸುಗಂಧತೈಲದ ಪ್ರಯೋಗದಲ್ಲಿ ಆರು ತಿಂಗಳು, ಕಾಂತಿವರ್ಧಕ ಪರಿಮಳ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳು ಹೀಗೆ ಒಂದು ವರ್ಷ ಕಳೆಯಿತು. ಇದಾದನಂತರ ಪದ್ಧತಿಯ ಪ್ರಕಾರ ಸಿಂಗರಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ತನ್ನ ಸರದಿಯಂತೆ ಅರಸನ ಬಳಿಗೆ ಹೋಗಬೇಕಿತ್ತು.


ನೀನು ಸ್ನಾನಮಾಡಿಕೊಂಡು ಸುಗಂಧ ತೈಲವನ್ನು ಹಚ್ಚಿ, ಸೊಗಸಾದ ಉಡುಪನ್ನು ತೊಟ್ಟುಕೊ. ಆಮೇಲೆ ಕಣಕ್ಕೆ ಹೋಗು. ಅವನು ಅನ್ನಪಾನಮಾಡಿ ಮುಗಿಸುವವರೆಗೂ ಅವನಿಗೆ ಕಾಣಿಸಿಕೊಳ್ಳಬೇಡ.


ಕೇಶವಿನ್ಯಾಸ, ಚಿನ್ನಾಭರಣದ ತೊಡುಗ಼ೆ, ನಯನವುರಾದ ಉಡುಗೆ - ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ನಿನ್ನ ಹೃದಯ ಅವಳ ಬೆಡಗನ್ನು ಮೋಹಿಸದಿರಲಿ; ಕಣ್ಣು ಮಿಟುಕಿಸಿ ಅವಳು ನಿನ್ನನ್ನು ವಶಮಾಡಿಕೊಳ್ಳದಿರಲಿ.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು