Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಜನರನ್ನು ಸಂಭೋದಿಸಿ ಅವರಿಗೆ ಹೀಗೆ ನುಡಿ - “ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಆರಿಸಿ ನೇಮಿಸಿಕೊಂಡ ಕಾವಲುಗಾರನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ ಅವರಿಗೆ ಹೀಗೆ ನುಡಿ - ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ ಆ ದೇಶದವರು ತಮ್ಮಲ್ಲಿ ಆರಿಸಿ ನೇವಿುಸಿಕೊಂಡ ಕಾವಲುಗಾರನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ನಿನ್ನ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು, ‘ನಾನು ಈ ದೇಶದೊಂದಿಗೆ ಯುದ್ಧ ಮಾಡಲು ಶತ್ರು ಸೈನಿಕರನ್ನು ಬರಮಾಡುತ್ತೇನೆ. ಈ ಸಮಯದಲ್ಲಿ ಜನರು ಒಬ್ಬ ಕಾವಲುಗಾರನನ್ನು ಆರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ನಾನು ಬಂದು ದೇಶದ ಮೇಲೆ ಯಾವಾಗ ಖಡ್ಗವನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:2
26 ತಿಳಿವುಗಳ ಹೋಲಿಕೆ  

“ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.


“ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ.


“ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ಎಫ್ರಯಿಮನ ದೇವಜನರಿಗೆ ಪ್ರವಾದಿಯೇ ಕಾವಲುಗಾರ. ಆದರೂ ಅವನ ಹಾದಿಯಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ. ದೇವರ ಆಲಯದಲ್ಲೂ ಅವನಿಗೆ ಹಗೆತನ ಕಾದಿದೆ.


ನಿನ್ನ ಜನರು, “ಇದೇನು? ನಮಗೆ ತಿಳಿಸುವುದಿಲ್ಲವೆ?” ಎಂದು ನಿನ್ನನ್ನು ಕೇಳುವರು.


“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.


‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.


ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು