Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:3 - ಕನ್ನಡ ಸತ್ಯವೇದವು C.L. Bible (BSI)

3 ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸಜ್ಜನರನ್ನು ಎಚ್ಚರಿಸಲಿ; ಕೊಂಬಿನ ಕೂಗನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸ್ವಜನರನ್ನು ಎಚ್ಚರಿಸಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈತನು ಶತ್ರು ಸೈನ್ಯವನ್ನು ನೋಡಿದಾಕ್ಷಣ ತನ್ನ ತುತ್ತೂರಿಯನ್ನೂದಿ ಜನರನ್ನು ಎಚ್ಚರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಖಡ್ಗವು ದೇಶದ ಮೇಲೆ ಬರುವುದನ್ನು ನೋಡಿ, ಕೊಂಬನ್ನೂದಿ ಜನರನ್ನು ಎಚ್ಚರಿಸಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:3
12 ತಿಳಿವುಗಳ ಹೋಲಿಕೆ  

“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ನಿಮಗೆ ಕಹಳೆಯ ಧ್ವನಿ ಕೇಳಿದಕೂಡಲೆ, ನಮ್ಮ ಬಳಿಗೆ ಕೂಡಿಬನ್ನಿರಿ. ನಮ್ಮ ದೇವರು ನಮ್ಮ ಪರವಾಗಿ ಯುದ್ಧಮಾಡುವರು,” ಎಂದು ಹೇಳಿದ್ದೆ.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಕಟ್ಟುವವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಳ್ಳುತ್ತ ಇದ್ದನು. ನಾನಂತೂ ಕಹಳೆ ಊದುವವನೊಬ್ಬನನ್ನು ನನ್ನ ಬಳಿಯಲ್ಲೇ ಇರಿಸಿಕೊಂಡಿದ್ದೆ.


“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.


ರಣಕಹಳೆಯು ನಿರ್ದಿಷ್ಟವಾದ ಧ್ವನಿಯನ್ನು ಮೊಳಗಿಸದಿದ್ದರೆ ಯಾರು ತಾನೇ ಯುದ್ಧಸನ್ನದ್ಧರಾಗುತ್ತಾರೆ?


ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು