Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:28 - ಕನ್ನಡ ಸತ್ಯವೇದವು C.L. Bible (BSI)

28 ಗಾದಿನ ತೆಂಕಣ ಸರಹದ್ದಿನಲ್ಲಿ ನಾಡಿನ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ ಈಜಿಪ್ಟಿನ ಮುಂದಣ ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಗಾದಿನ ತೆಂಕಣ ಸರಹದ್ದಿನಲ್ಲಿ ದೇಶದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್‍ಕಾದೇಶಿನ ಹಳ್ಳವನ್ನು ದಾಟಿ [ಐಗುಪ್ತದ ಮುಂದಣ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ದೇವರ ಪ್ರಾಂತ್ಯದ ದಕ್ಷಿಣದ ಮೇರೆಯು ತಾಮಾರಿನಿಂದ ಪ್ರಾರಂಭವಾಗಿ ಮೆರೀಬೋತ್‌ಕಾದೇಶ್ ಎಂಬ ಮರುಭೂಮಿಯ ನೀರಿನಾಶ್ರಯಕ್ಕೆ ಹೋಗುತ್ತದೆ. ಅನಂತರ ಈಜಿಪ್ಟಿನ ನದಿಯ ಅಂಚಿನಲ್ಲಿ ಮುಂದುವರಿದು ಭೂಮಧ್ಯ ಸಮುದ್ರಕ್ಕೆ ತಾನು ಸೇರುವ ಸ್ಥಳಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:28
12 ತಿಳಿವುಗಳ ಹೋಲಿಕೆ  

“ನಿಮ್ಮ ನಾಡಿನ ಮೇರೆಗಳು ಹೀಗಿರಬೇಕು: ಉತ್ತರದ ಮೇಲೆ ದೊಡ್ಡ ಸಮುದ್ರದಿಂದ ಆರಂಭವಾಗಿ ಚೆದಾದಿನ ದಾರಿಯಲ್ಲಿನ


ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸೈನ್ಯ ಸಮೂಹವೊಂದು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಆರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿ ಇರುತ್ತಾರೆ,” ಎಂದು ತಿಳಿಸಿದರು.


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಮೆರಿಬಾ ನದಿಯ ಬಳಿ ರೇಗಿಸಿದರಾತನನು I ಹೀಗೆ ಬರಮಾಡಿದರು ಮೋಶೆಗೂ ಹಾನಿಯನು II


ಈಜಿಪ್ಟ್ ದೇಶದ ಮುಂದೆ ಇರುವ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯುವುದು.


ಇಸ್ರಯೇಲರು ಅಲ್ಲಿ ಸರ್ವೇಶ್ವರನ ಸಂಗಡ ವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ‘ಮೆರೀಬಾ’ ಎಂದು ಹೆಸರಾಯಿತು. ಅಲ್ಲಿ ಸರ್ವೇಶ್ವರ ತಮ್ಮ ಪರಮ ಪಾವನತೆಯನ್ನು ವ್ಯಕ್ತಪಡಿಸಿದರು.


ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಅನಂತರ ಎನ್ಮಿಷ್ಪಾಟ್ ಎನ್ನಲ್ಪಟ್ಟ ಕಾದೇಶ್‍ಗೆ ಹಿಂದಿರುಗಿ ಬಂದು ಅಮಾಲೇಕ್ಯರ ಸಮಸ್ತ ನಾಡನ್ನು ಮತ್ತು ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಜಯಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು