Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:21 - ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರಾದರೋ ಮಕ್ಕೇದದಲ್ಲಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಯೇಲರ ವಿರುದ್ಧ ಯಾರೊಬ್ಬನೂ ನಾಲಿಗೆ ಮಸೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತರಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಎತ್ತಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯುದ್ಧದ ತರುವಾಯ ಯೆಹೋಶುವನ ಜನರು ಅವನ ಹತ್ತಿರ ಮಕ್ಕೇದಕ್ಕೆ ಬಂದರು. ಆ ದೇಶದಲ್ಲಿ ಇಸ್ರೇಲರ ವಿರುದ್ಧ ಮಾತಾಡಲು ಯಾರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲರು ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಹಿಂದಿರುಗಿ ಬಂದರು. ಇಸ್ರಾಯೇಲರಿಗೆ ವಿರೋಧವಾಗಿ ಒಬ್ಬನೂ ಮಾತಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:21
5 ತಿಳಿವುಗಳ ಹೋಲಿಕೆ  

ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು.


ಯಾರನ್ನು ಅಣಕಿಸಿ ಹಾಸ್ಯಮಾಡುತ್ತಿದ್ದೀರಿ? ಯಾರನ್ನು ನೋಡಿ ಬಾಯಿಕಿಸಿದು ನಾಲಿಗೆಯನ್ನು ಚಾಚುತ್ತೀರಿ?


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಹೀಗೆ ಯೆಹೋಶುವನು ಹಾಗೂ ಇಸ್ರಯೇಲರು ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿದರು. ಕೆಲವರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.


ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು