Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:26 - ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಮೇಲೆ ಯೆಹೋಶುವನು ಆ ಐದು ಮಂದಿ ಅರಸರನ್ನು ಕೊಂದುಹಾಕಿದನು. ಅವರ ದೇಹಗಳನ್ನು ಐದು ಮರಗಳಿಗೆ ಸಾಯಂಕಾಲದವರೆಗೂ ನೇತುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:26
14 ತಿಳಿವುಗಳ ಹೋಲಿಕೆ  

ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ಈ ವಿಷಯ ವಿಚಾರಣೆಗೆ ಬಂದು ಅದು ಸತ್ಯಸಂಗತಿಯೆಂದು ರುಜುವಾತು ಆಗಲು, ಆ ಇಬ್ಬರು ಪಿತೂರಿಗಾರರನ್ನು ಗಲ್ಲಿಗೇರಿಸಲಾಯಿತು. ಈ ಸಂಗತಿಯನ್ನು ರಾಜನ ದಿನಚರಿಯ ಪುಸ್ತಕದಲ್ಲಿ ಬರೆದಿಡಲಾಯಿತು.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.


ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು.


ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ I ಸರ್ವೇಶ್ವರನಿಗೆ ಮೊರೆಯಿಟ್ಟರು ದೊರಕಲಿಲ್ಲ ಉತ್ತರ II


ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು