Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:29 - ಕನ್ನಡ ಸತ್ಯವೇದವು C.L. Bible (BSI)

29 ಯೆಹೋಶುವನು ಜನರೆಲ್ಲರ ಸಮೇತ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಯೆಹೋಶುವನು ಮತ್ತು ಇಸ್ರೇಲರೆಲ್ಲರು ಮಕ್ಕೇದದಿಂದ ಪ್ರಯಾಣ ಮಾಡಿ ಲಿಬ್ನಕ್ಕೆ ಹೋಗಿ ಆ ಪಟ್ಟಣದ ಮೇಲೆ ಧಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಯೆಹೋಶುವನೂ ಅವನ ಸಂಗಡ ಇದ್ದ ಸಮಸ್ತ ಇಸ್ರಾಯೇಲರೆಲ್ಲರೂ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:29
14 ತಿಳಿವುಗಳ ಹೋಲಿಕೆ  

ಯಾಜಕ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನ್ ಎಂಬ ಆಶ್ರಯ ನಗರ.


ಲಿಬ್ನಾ, ಎತೆರ್, ಅಷಾನ್, ಇಫ್ತಾಹ,


ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.


ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ, ಅಸ್ಸೀರಿಯದ ಅರಸನು ಲಾಕೀಷನನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.


ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.


ಲಿಬ್ನದ ಅರಸ - 1 ಅದುಲ್ಲಾಮದ ಅರಸ - 1


ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.


ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು.


ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ರಿಮ್ಮೋನ್ ಪೆರೆಚಿನಿಂದ ಲಿಬ್ನದಲ್ಲೂ


ಸರ್ವೇಶ್ವರ ಅದನ್ನೂ ಅದರ ಅರಸನನ್ನೂ ಇಸ್ರಯೇಲರ ಕೈವಶಮಾಡಿದರು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಗೆ ತುತ್ತಾಗಿಸಿದರು. ಜೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.


ಅಸ್ಸೀರಿಯದ ಸೇನಾಪತಿಯು ತನ್ನ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.


ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು