Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:13 - ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೆ ಅವರನ್ನು ದಾಸತ್ವಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಸ್ವಲ್ಪ ಕಾಲದ ನಂತರ ಇಸ್ರೇಲರು ಬಲಶಾಲಿಗಳಾಗಿ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಅವರನ್ನು ಅಲ್ಲಿಂದ ಹೊರಗಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಇಸ್ರಾಯೇಲರು ಬಲಗೊಂಡಾಗ, ಕಾನಾನ್ಯರನ್ನು ಹೊರಡಿಸದೆ ಅವರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:13
13 ತಿಳಿವುಗಳ ಹೋಲಿಕೆ  

ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.


ಹೀಗೆ ಅಮೋರಿಯರು ಹರ್ ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸಲು ನಿರ್ಧಾರಮಾಡಿದರು. ಆದರೆ ಜೋಸೆಫ್ ಕುಲದವರ ಪ್ರಭಾವ ಹೆಚ್ಚಾದ ಮೇಲೆ ಅವರಿಗೆ ಗುಲಾಮರಾದರು.


ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.


ಜೆಬುಲೂನ್ ಕುಲದವರು ಕಿಟ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಅಟ್ಟಿಬಿಡಲಿಲ್ಲ. ಆದರೆ ಆ ಕಾನಾನ್ಯರು ಅವರಿಗೆ ಗುಲಾಮರಾಗಿ ಅವರ ಮಧ್ಯದಲ್ಲೇ ವಾಸಮಾಡಿದರು.


ಇಸ್ರಯೇಲರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.


ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ.


ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು