Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:23 - ಕನ್ನಡ ಸತ್ಯವೇದವು C.L. Bible (BSI)

23 ಆಯಿಯ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಯಿ ಎಂಬ ಪಟ್ಟಣದ ಅರಸನನ್ನು ಹಿಡಿದು ಜೀವದೊಡನೆ ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ “ಆಯಿ”ಯ ಅರಸನನ್ನು ಜೀವಸಹಿತ ಉಳಿಸಿ ಯೆಹೋಶುವನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:23
7 ತಿಳಿವುಗಳ ಹೋಲಿಕೆ  

ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಜನರು ಯೆಹೋಶುವನಿಗೆ, “ಆ ಐದುಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅವಿತುಕೊಂಡಿದ್ದಾರೆ,” ಎಂದು ತಿಳಿಸಿದರು.


ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ನಗರಕ್ಕೆ ನುಗ್ಗಿದವರೂ ಹೊರಗೆ ಬಂದು ಆ ಜನರ ಮೇಲೆ ಎರಗಿದರು. ಹೀಗೆ ಆ ಕಡೆಯಿಂದಲೂ ಈ ಕಡೆಯಿಂದಲೂ ಇಸ್ರಯೇಲರ ಕೈಗೆ ಸಿಕ್ಕಿಬಿದ್ದರು. ಎಲ್ಲರನ್ನು ಸದೆಬಡಿಯಲಾಯಿತು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ.


ಇಸ್ರಯೇಲರು ತಮ್ಮನ್ನು ಅರಣ್ಯದವರೆಗೂ ಬೆನ್ನಟ್ಟಿ ಬಂದ ಆಯಿ ಜನರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರು ನಗರಕ್ಕೆ ಹೋಗಿ ಅಲ್ಲಿದ್ದವರನ್ನೂ ಕೊಂದರು.


ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು