Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:16 - ಕನ್ನಡ ಸತ್ಯವೇದವು C.L. Bible (BSI)

16 ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನಲ್ಲಿ ಬಲವೂ ಸಾಮರ್ಥ್ಯವೂ ಉಂಟು; ತಪ್ಪಿದವನೂ ತಪ್ಪಿಸಿದವನೂ ಆತನಿಗೆ ಒಳಪಟ್ಟಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ಬಲಿಷ್ಠನಾಗಿರುವುದರಿಂದ ಯಾವಾಗಲೂ ಜಯಗಳಿಸುತ್ತಾನೆ. ಗೆಲ್ಲುವವರೂ ಸೋಲುವವರೂ ಆತನವರೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಲವೂ, ಜ್ಞಾನವೂ ದೇವರಲ್ಲಿವೆ; ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:16
10 ತಿಳಿವುಗಳ ಹೋಲಿಕೆ  

“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.


ದೇವರು ನಿಮ್ಮನ್ನು ಪರಿಶೋಧಿಸಿದರೆ ನಿಮಗೆ ಒಳಿತೆ? ಮನುಷ್ಯರಂತೆ ಆತನನ್ನು ಮೋಸಗೊಳಿಸಲಾದೀತೆ?


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ?


ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.


ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರ! ಏಕೆಂದರೆ ಜ್ಞಾನವೂ ಶಕ್ತಿಯೂ ಆತನಿಗೆ ಸ್ವಂತ.


ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು