Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:11 - ಕನ್ನಡ ಸತ್ಯವೇದವು C.L. Bible (BSI)

11 ಕೇವಲವಾಯಿತೋ ನಿನಗೆ ದೇವರಿತ್ತ ಸಾಂತ್ವನ? ನಿನಗೆ ದೊರೆತ ಮೃದುವಾದ ಹಿತವಚನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರ ಆದರಣೆಗಳೂ ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರ ಆಧರಣೆಯ ಮಾತುಗಳೂ ನಮ್ಮ ನಯವಾದ ಮಾತುಗಳೂ ನಿನಗೆ ಸಾಲುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಸಂತೈಸುವಿಕೆಗಳೂ ಮೃದುವಾದ ಹಿತವಚನಗಳು ನಿನಗೆ ಸಾಕಾಗಿರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:11
12 ತಿಳಿವುಗಳ ಹೋಲಿಕೆ  

ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.


ದೇವರ ಆಲೋಚನಾಸಭೆಯಲಿ ನೀನು ಭಾಗವಹಿಸಿದ್ದೆಯೋ? ಜ್ಞಾನವೆಂಬುದು ನಿನಗೆ ಮಾತ್ರ ಮೀಸಲೋ?


ನೀವು ತಿಳಿದಿರುವುದನ್ನು ನಾನೂ ತಿಳಿದವ ನಿಮಗಿಂತ ನಾನು ಕೀಳೇನೂ ಅಲ್ಲ.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಆಗ ನಾನು ಸಾಂತ್ವನ ಪಡೆಯುತ್ತಿದ್ದೆ ಮಿತಿಯಿಲ್ಲದ ಯಾತನೆಯಲ್ಲೂ ಆದರ ಹೊಂದುತ್ತಿದ್ದೆ. ಪರಮಪಾವನನ ಮಾತನು ಬಿಡದೆ ಅನುಸರಿಸಿದೆನಲ್ಲವೆ?


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು