Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:32 - ಕನ್ನಡ ಸತ್ಯವೇದವು C.L. Bible (BSI)

32 ಅವನ ಬುಡ ಒಣಗುವುದು ಕಾಲಕ್ಕೆ ಮುಂಚೆ ಪಚ್ಚೆಪಸಿರಾಗದು ಅವನ ಕೊಂಬೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನ ಕಾಲವು ಕೊನೆಮುಟ್ಟುವದಕ್ಕೆ ಮುಂಚೆಯೇ ಆ ಪ್ರತಿಫಲವು ತಲಪಿಬಿಡುವದು. ಅವನ ಗರಿಯು ಹಸುರಾಗಿರುವದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದುಷ್ಟನು ತನ್ನ ಜೀವಿತ ಮುಗಿಯುವುದಕ್ಕಿಂತ ಮೊದಲೇ ಮುದುಕನಾಗುವನು; ಒಣಗಿಹೋಗಿ ಇನ್ನೆಂದಿಗೂ ಹಸುರಾಗದ ಬಳ್ಳಿಯಂತಾಗುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದುಷ್ಟನು ತನ್ನ ಸಮಯಕ್ಕಿಂತ ಮೊದಲು ಬತ್ತಿ ಹೋಗುವನು; ಅವನ ಕೊಂಬೆಯು ಹಸಿರಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:32
13 ತಿಳಿವುಗಳ ಹೋಲಿಕೆ  

ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.


ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು