Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:18 - ಕನ್ನಡ ಸತ್ಯವೇದವು C.L. Bible (BSI)

18 ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:18
17 ತಿಳಿವುಗಳ ಹೋಲಿಕೆ  

ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


ಕಾರ್ಗತ್ತಲೂ ಗಾಢಾಂಧಕಾರವೂ ಅಲ್ಲಿವೆ ಅರಾಜಕತೆಯೂ ಕಾರಿರುಳೂ ಅದನು ಆವರಿಸಿವೆ ಬೆಳಕೇ ಕಾರಿರುಳಾಗಿ ಆ ನಾಡನ್ನು ಕವಿದಿದೆ.”


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.”


ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದ. ದನಗಳಂತೆ ಹುಲ್ಲು ಮೇಯುತ್ತಾ ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದ. ಅವನ ಕೂದಲು ಹದ್ದುಗಳ ರೆಕ್ಕೆಗಳಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನಂತೆಯೂ ಬೆಳೆದವು.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ನಿನ್ನ ಕೈಯಿಂದ ದೂರವಿರಲಿ ಅಕ್ರಮ ನಿನ್ನ ಗುಡಾರದಲಿ ನೆಲಸದಿರಲಿ ಅನ್ಯಾಯ.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?


ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.


ಅವನ ನಿಧಿನಿಕ್ಷೇಪಕ್ಕಾಗಿ ಕಾರಿರುಳು ಕಾದಿದೆ ಯಾರೂ ಹೊತ್ತಿಸದ ಬೆಂಕಿ ಅವನನು ಕಬಳಿಸಲಿದೆ ಅವನ ಗುಡಾರದಲಿ ಉಳಿದದ್ದೆಲ್ಲ ನಾಶವಾಗಲಿದೆ.


ಅವನು ತೂರಿಹೋಗದಿರನು ಮೂಡಣಗಾಳಿ ಬಡಿಯುವುದರಿಂದ ಅವನನ್ನು ಹೊಡೆದು ಹಾರಿಸಿಬಿಡುವುದು ಅವನಿರುವ ಜಾಗದಿಂದ,


ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”


ಚೆಂಡಿನಂತೆ ಉಂಡೆ ಮಾಡಿ ನಿನ್ನನ್ನು ಗಿರ್ರನೆ ಸುತ್ತಿಸಿ ವಿಸ್ತಾರವಾದ ಬಯಲಿಗೆ ಬಿಸಾಡುವರು. ದಣಿಯ ಮನೆಗೆ ಅಪಮಾನ ತಂದವನೇ, ನೀನು ಸಾಯುವುದು ಅಲ್ಲೇ.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು