Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:29 - ಕನ್ನಡ ಸತ್ಯವೇದವು C.L. Bible (BSI)

29 ಭಯಪಡಿ ನೀವು ಕತ್ತಿಗೆ ಪಾಪದ ಮೇಲೆ ದೇವರ ಕೋಪ ಬರಮಾಡುವಾ ಕತ್ತಿಗೆ ನ್ಯಾಯತೀರ್ಪು ಉಂಟೆಂದು ಆಗ ತಿಳಿವುದು ನಿಮಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಕತ್ತಿಗೆ ಭಯಪಡಿರಿ, ಕತ್ತಿಯ ದಂಡನೆಗಳು ತೀಕ್ಷ್ಣವಾಗಿವೆ; ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ನೀವೇ ಖಡ್ಗಕ್ಕೆ ಭಯಪಡಬೇಕಾಗಿದೆ! ಯಾಕೆಂದರೆ ದೇವರು ದೋಷಿಗಳನ್ನು ಖಡ್ಗದಿಂದ ದಂಡಿಸುತ್ತಾನೆ; ನ್ಯಾಯತೀರ್ಪಿನ ಕಾಲ ಉಂಟೆಂದು ಆಗ ನಿಮಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:29
12 ತಿಳಿವುಗಳ ಹೋಲಿಕೆ  

ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಪ್ರಭುವಿನ ರಾಜ್ಯಾಡಳಿತ ಶಾಶ್ವತ I ಆತನ ನ್ಯಾಯಪೀಠ ಸುಸ್ಥಾಪಿತ II


ಎಂದೇ ನಿಲ್ಲಲಾರರು ದುರುಳರು ನ್ಯಾಯಸ್ಥಾನದಲಿ I ಸದಸ್ಯರಾಗರು ಪಾಪಿಗಳು ಸಜ್ಜನರ ಸಂಘದಲಿ II


ನಿನ್ನ ಭಯಭಕ್ತಿಗಾಗಿ ಆತ ನಿನ್ನನ್ನು ಶಿಕ್ಷಿಸುತ್ತಾನೆಯೇ? ಅದಕ್ಕಾಗಿ ನಿನ್ನನು ನ್ಯಾಯತೀರ್ಪಿಗೆ ಗುರಿಪಡಿಸುತ್ತಾನೆಯೆ?


ಕತ್ತಲಿಂದ ಹಿಂದಿರುಗುವ ನಂಬಿಕೆ ಅವನಿಗಿಲ್ಲ ಕತ್ತಿ ತನಗಾಗಿ ಕಾದಿದೆಯೆಂಬುದರಲ್ಲಿ ಸಂದೇಹವಿಲ್ಲ.


ಬಳಿಕ ನಾಮಾಥ್ಯನಾದ ಚೋಫರನು ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು