Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:11 - ಕನ್ನಡ ಸತ್ಯವೇದವು C.L. Bible (BSI)

11 ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ ಅದು ಅವನೊಂದಿಗೆ ಧೂಳಿನಲ್ಲಿ ಮಲಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ಯುವಕನಾಗಿದ್ದಾಗ ಅವನ ಎಲುಬುಗಳು ಬಲವಾಗಿದ್ದವು; ಆದರೆ ದೇಹದ ಉಳಿದ ಅಂಗಗಳೊಡನೆ ಅವೂ ಧೂಳುಪಾಲಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು, ಅದು ಅವನ ಸಂಗಡ ಧೂಳಿನಲ್ಲಿ ಮಲಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:11
15 ತಿಳಿವುಗಳ ಹೋಲಿಕೆ  

ನನ್ನ ವಿಷಯವಾಗಿ ಕಹಿಯಾದ ತೀರ್ಪನು ಬರೆದಿರುವೆ ಯೌವನದ ಪಾಪಪರಿಣಾಮಗಳನು ನನ್ನ ಮೇಲೆ ಹೊರಿಸಿರುವೆ.


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ಇವರಿಬ್ಬರೂ ಮಣ್ಣಿನಲ್ಲಿ ಹೂಣಲ್ಪಡುತ್ತಾರೆ ಹುಳುಗಳು ಅವರನು ಮುತ್ತಿಕೊಳ್ಳುತ್ತವೆ.


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ?


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.


ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ಒಬ್ಬ ಸಾಯುತ್ತಾನೆ ಸಮೃದ್ಧನಾಗಿರುವಾಗ ಸುಖಶಾಂತಿಯಿಂದ ನೆಮ್ಮದಿಯಾಗಿರುವಾಗ.


ಅವನ ದೇಹ ಬೆಳೆದು ಕೊಬ್ಬೇರಿರುತ್ತದೆ ಅವನ ಅಸ್ತಿಗಳ ಮಜ್ಜೆ ಸಾರವತ್ತಾಗಿರುತ್ತದೆ.


ಇವು ನನ್ನ ಸಂಗಡ ಪಾತಾಳಕ್ಕೆ ಬರಲಾದೀತೆ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು