Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:23 - ಕನ್ನಡ ಸತ್ಯವೇದವು C.L. Bible (BSI)

23 ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ಹೊಟ್ಟೆ ತುಂಬುವದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಹೊಟ್ಟೆ ತುಂಬುವಾಗ, ದೇವದಂಡನೆ ಅವನ ಮೇಲೆ ಬರುವುದು; ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:23
12 ತಿಳಿವುಗಳ ಹೋಲಿಕೆ  

ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


“ಇದಲ್ಲದೆ ಇಸ್ರಯೇಲರಿಗೆ ಹೀಗೆಂದು ಹೇಳು: ‘ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ; ನಾಳೆ ನಿಮಗೆ ಮಾಂಸಾಹಾರ ದೊರಕುವುದು. ನೀವು ಸರ್ವೇಶ್ವರನಿಗೆ ಕೇಳಿಸುವಂತೆ - ನಮಗೆ ಮಾಂಸ ಕೊಡುವವರೇ ಇಲ್ಲ; ಈಜಿಪ್ಟ್ ದೇಶದಲ್ಲಿ ಎಷ್ಟೋ ಸುಖವಾಗಿದ್ದೆವು - ಎಂದು ನಿಷ್ಠೂರವಾಗಿ ಮಾತಾಡುತ್ತೀರಿ. ಆದ್ದರಿಂದ ಸರ್ವೇಶ್ವರನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವರು.


ಅದನ್ನು ಬಿಟ್ಟುಕೊಡಲು ಅವನಿಗೆ ಇಷ್ಟವಿಲ್ಲ ಬಾಯಲ್ಲೇ ಇಟ್ಟುಕೊಳ್ಳುತ್ತಾನೆ ಚಪ್ಪರಿಸುತ್ತಾ.


ಆದರೆ ಆ ತಿಂಡಿ ತಿಂದ ಮೇಲೆ ಮಾರ್ಪಡುವುದು ಅವನ ಕರುಳೊಳಗೆ ನಾಗರವಿಷವಾಗುವುದು.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು