Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:25 - ಕನ್ನಡ ಸತ್ಯವೇದವು C.L. Bible (BSI)

25 ಆ ಬಾಣವನು ಕೀಳಲು ಅದು ಹೊರಬಂತು ಅವನ ಬೆನ್ನಿನಿಂದ ಅದರ ಮಿಂಚುಮೊನೆ ಆಚೆಬಂತು ಅವನ ಪಿತ್ತಕೋಶದಿಂದ ಅವನನು ಆವರಿಸಿಕೊಂಡಿತು ಭಯಭ್ರಾಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಬರುವದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವನು ಅದನ್ನು ಕೀಳಲು ಅದು ಬೆನ್ನಿನಿಂದ ಬರುವುದು; ಥಳಥಳಿಸುವ ಬಾಣದ ತುದಿಯು ಪಿತ್ತಕೋಶದೊಳಗಿಂದ ಬರುವುದು. ಅವನು ಅಪಾಯದಿಂದ ದಿಗ್ಭ್ರಾಂತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ಆ ಬಾಣವನ್ನು ಎಳೆದರೆ, ಅದು ಬೆನ್ನಿನಿಂದ ಹೊರಡುವುದು; ಅವನ ಪಿತ್ತಕೋಶದಿಂದ ಅದರ ಮಿಂಚುವ ಮೊನೆ ಬರುವುದು; ಸಾವಿನ ಭಯವು ಅವನನ್ನೂ ಆವರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:25
13 ತಿಳಿವುಗಳ ಹೋಲಿಕೆ  

ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.


ಮುತ್ತಿಕೊಂಡಿವೆ ನನ್ನನು ಆತನ ಬಾಣಗಳು ನಿರ್ದಯೆಯಿಂದ ಅಂತರಂಗವನ್ನು ಇರಿಯುತ್ತಿಹನು ನೆಲದ ಮೇಲೆ ನನ್ನ ಪಿತ್ತವನು ಸುರಿಸುತ್ತಿಹನು.


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಬಾಲ್ಯದಿಂದಲು ಬಾಧಿತನು, ಮೃತಪ್ರಾಯನು I ನಿನ್ನ ದಂಡನೆ ಸಹಿಸಿ ಸೊರಗಿದವನು ನಾನು II


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ತೀಡುವನು ಕತ್ತಿಯನು, ಹೂಡುವನು ಬಾಣವನು I ಪಡೆಯದಿರೆ ದುರುಳನು ಮನಪರಿವರ್ತನೆಯನು II


ವಿಪತ್ತುಗಳು ಅವನನ್ನು ಹಿಂದಟ್ಟಿ ಹಿಡಿಯುವುವು ಹೊಳೆಯಂತೆ ಬಿರುಗಾಳಿ ಅವನನ್ನು ಅಪಹರಿಸುವುದು ರಾತ್ರಿಯಲ್ಲೆ.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.


ನೆಮ್ಮದಿಯ ಗುಡಾರದಿಂದ ಅವನನ್ನು ಎಳೆದು ಹಾಕುವುದು ಹೊರಗೆ ಸಾಗಿಸಿಕೊಂಡು ಹೋಗುವುದವನನ್ನು ಅತಿಭಯಂಕರ ರಾಜನೆಡೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು