Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:17 - ಕನ್ನಡ ಸತ್ಯವೇದವು C.L. Bible (BSI)

17 ನನ್ನ ವಿನಾಶಕ್ಕೆ ಈ ಅಂಧಕಾರವು ನಿಮಿತ್ತವಲ್ಲ ನನ್ನ ಮುಖಕ್ಕೆ ಕವಿದಿರುವ ಈ ಕಾರ್ಗತ್ತಲು ಕಾರಣವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಹಾಳಾದದ್ದಕ್ಕೆ ಈ ಅಂಧಕಾರವು ನಿವಿುತ್ತವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಪ್ಪು ಮೋಡವು ನನ್ನ ಮುಖವನ್ನು ಕವಿದುಕೊಳ್ಳುವಂತೆ ಆಪತ್ತುಗಳು ನನಗೆ ಸಂಭವಿಸಿದವು. ಆದರೆ ಕಾರ್ಗತ್ತಲೆಯೂ ನನ್ನನ್ನು ಮೌನಗೊಳಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:17
10 ತಿಳಿವುಗಳ ಹೋಲಿಕೆ  

ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ನಿನಗೆ ದಾರಿಕಾಣದಿರಲು ಬೆಳಕೇ ಕತ್ತಲಾಗಿದೆ ನಿನ್ನನು ಮುಳುಗಿಸಲು ಜಲಪ್ರವಾಹವಿದೆ.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಅವನ ಗುಡಾರದ ಬೆಳಕು ಕತ್ತಲಾಗುವುದು ಅವನ ಮೇಲಣ ಸೊಡರು ನಂದಿಹೋಗುವುದು.


ಕತ್ತಲಿಂದ ಹಿಂದಿರುಗುವ ನಂಬಿಕೆ ಅವನಿಗಿಲ್ಲ ಕತ್ತಿ ತನಗಾಗಿ ಕಾದಿದೆಯೆಂಬುದರಲ್ಲಿ ಸಂದೇಹವಿಲ್ಲ.


ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?


ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ತಾಯ ಗರ್ಭದಿಂದ ನನ್ನನ್ನೇಕೆ ಹೊರತೆಗೆದೆ? ನಾನು ಸತ್ತುಹೋಗಬಹುದಿತ್ತು ಯಾರೂ ನೋಡುವುದಕ್ಕೆ ಮುಂಚೆ!


ಆಗ ನಾನು ಇಲ್ಲದವನಾಗುತ್ತಿದ್ದೆ ಗರ್ಭದಿಂದಲೆ ಸಮಾಧಿ ಸೇರುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು