Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:7 - ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿ ಸಜ್ಜನನಿಗೆ ಮಾತ್ರ ವಾದಿಸಲು ಸಾಧ್ಯ. ನಿತ್ಯವಾದ ಬಿಡುಗಡೆ ಆ ನ್ಯಾಯಾಧೀಶನಿಂದ ನನಗೆ ಲಭ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸಲು ಅವಕಾಶವಾಗಿ ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಯಥಾರ್ಥನಾಗಿರುವೆ. ದೇವರು ನನ್ನ ವಿಷಯವನ್ನು ಕೇಳುವನು; ನನ್ನ ನ್ಯಾಯಾಧಿಪತಿಯು ನನ್ನನ್ನು ಬಿಡುಗಡೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:7
10 ತಿಳಿವುಗಳ ಹೋಲಿಕೆ  

ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ನಿತ್ಯಕ್ಕೂ ಕೋಪ ಮಾಡಬೇಡಿ; ಕೊನೆಯತನಕ ಸಿಟ್ಟುಗೊಳ್ಳಬೇಡಿ’ ಎಂದು ಕೋರುತ್ತಿರುವೆ. ಹೀಗಲ್ಲ ನೀನು ಹೇಳುತ್ತಿರುವೆಯಾದರೂ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿ ಕೃತಾರ್ಥಳಾಗಿರುವೆ!”


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ನಾನು ಸತ್ಯವಂತನಾಗಿದ್ದರೂ ವಾದಿಸಲಾರೆನು ನನ್ನ ನ್ಯಾಯಾಧೀಶನಲ್ಲಿ ದಯೆಯನು ಕೋರುವೆನು.


ಭಕ್ತಿಹೀನನು ಆತನ ಮುಂದೆ ಬರಲಾರ ನಾನು ಉದ್ಧಾರವಾಗುವೆನೆಂಬುದಕ್ಕೆ ಇದೇ ಆಧಾರ.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು