Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:9 - ಕನ್ನಡ ಸತ್ಯವೇದವು C.L. Bible (BSI)

9 ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು ಬಡವರಿಂದ ಒತ್ತೆತೆಗೆದುಕೊಳ್ಳುವವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:9
9 ತಿಳಿವುಗಳ ಹೋಲಿಕೆ  

ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿ, ನಾವು ನಮ್ಮ ಗಂಡುಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣುಮಕ್ಕಳಲ್ಲಿ ಕೆಲವರನ್ನು ಈಗಾಗಲೇ ಅಪಹರಿಸಿದ್ದಾರೆ; ನಮ್ಮ ಪ್ರಯತ್ನವೇನೂ ಸಾಗುವುದಿಲ್ಲ; ನಮ್ಮ ಹೊಲತೋಟಗಳು ಪರಾಧೀನವಾಗಿವೆ,” ಎಂದು ಎಲ್ಲಾ ಗೊಣಗಿದರು.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ಅನಾಥನನ್ನು ಕೊಂಡುಕೊಳ್ಳಲು ಚೀಟುಹಾಕುತ್ತೀರಿ ಆಪ್ತನನ್ನು ಮಾರಿಬಿಡಲು ವ್ಯಾಪಾರಮಾಡುತ್ತೀರಿ.


ನೀನು ನಿನ್ನ ಸೋದರನಿಂದ ಬಟ್ಟೆಯನು ಒತ್ತೆಯಾಗಿ ಪಡೆದೆ ಬಟ್ಟೆಕಿತ್ತುಕೊಂಡು ಅವನನ್ನು ಬೆತ್ತಲೆಯಾಗಿಸಿದೆ.


ಮಲೆನಾಡಿನ ಭಾರಿಮಳೆಯಿಂದ ನೆನೆದುಹೋಗುತ್ತಾರೆ ಮರೆಯಿಲ್ಲದೆ ಕಲ್ಲುಬಂಡೆಗಳನು ಆಶ್ರಯಿಸುತ್ತಾರೆ.


ಬಡವರೋ ಬಟ್ಟೆಯಿಲ್ಲದೆ ಅಲೆಯುತ್ತಾರೆ ಬೆತ್ತಲೆಯಾಗಿ ಸಿವುಡುಗಳನ್ನು ಹೊರುತ್ತಾರೆ ಹಸಿದವರಾಗಿ.


ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


“ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು