Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:20 - ಕನ್ನಡ ಸತ್ಯವೇದವು C.L. Bible (BSI)

20 ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಷ್ಟದಲ್ಲಿರುವವನಿಗೆ ಬೆಳಕನ್ನು ಮನನೊಂದವರಿಗೆ ಜೀವವನ್ನು ಕೊಡುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಬಹು ವ್ಯಥೆಯಿಂದ ಸಂಕಟಪಡುತ್ತಿರುವವನು ಯಾಕೆ ಜೀವಿಸಬೇಕು? ಮನನೊಂದಿರುವವನಿಗೆ ಜೀವವನ್ನು ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಕಷ್ಟದಲ್ಲಿ ಇರುವವನಿಗೆ ಬೆಳಕೂ ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:20
10 ತಿಳಿವುಗಳ ಹೋಲಿಕೆ  

ಗರ್ಭ ಬಿಟ್ಟು ನಾನೇಕೆ ಹೊರಬಂದೆ? ಕಷ್ಟದುಃಖಗಳನ್ನು ಅನುಭವಿಸುವುದಕ್ಕೊ? ಅವಮಾನದಲ್ಲೆ ಬಾಳಿನ ದಿನಗಳನ್ನೆಲ್ಲ ಕಳೆಯುವುದಕ್ಕೊ?


ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ.


ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:


ಅವನ ಆತ್ಮವನು ಅಧೋಲೋಕದಿಂದ ಹಿಂದಿರುಗಿಸುವನು ಜೀವಲೋಕದ ಬೆಳಕನು ಅನುಭವಿಸುವಂತೆ ಮಾಡುವನು.


ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?


ಗರ್ಭಸ್ರಾವವಾಗಿ ಬಿದ್ದು ಹೂಳಿಟ್ಟಪಿಂಡದಂತೆ ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಪ್ರಾಯಶಃ ಜನ್ಮವೇ ಇಲ್ಲದವನಾಗಿ ನಾನಿರುತ್ತಿದ್ದೆ.


ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.


ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’


ಚಿಕ್ಕವರು ದೊಡ್ಡವರು ಎಂಬ ತಾರತಮ್ಯ ಅಲ್ಲಿಲ್ಲ ಗುಲಾಮ ಯಜಮಾನನೆಂಬ ನಿಯಮವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು