Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:8 - ಕನ್ನಡ ಸತ್ಯವೇದವು C.L. Bible (BSI)

8 ಮೂರ್ಖರ ಮಕ್ಕಳು, ನೀಚ ಜಾತಿಯವರು ನಾಡಿನಿಂದ ಹೊರದೂಡಲ್ಪಟ್ಟವರು ಅವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಯೋಗ್ಯರಾಗಿದ್ದ ಈ ಗುಂಪಿನವರು ದೇಶಭ್ರಷ್ಟರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವರು ಹುಚ್ಚರಂತೆಯೂ ಹೆಸರಿಲ್ಲದ ಮಕ್ಕಳಂತೆಯೂ ನಾಡಿನಿಂದ ಹೊರಗೆ ಅಲೆದಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:8
17 ತಿಳಿವುಗಳ ಹೋಲಿಕೆ  

ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.


ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು.


‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಹೆಜ್ಜೆ ಜಾಡಿನಲ್ಲೇ ನಡೆದನು.


ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನ ಇದ್ದುದರಿಂದ ಇವನು ಅವರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.


ಅರಚಿಕೊಳ್ಳುತ್ತಿದ್ದರು ಪೊದೆಗಳ ನಡುವೆ ಕೂಡಿಕೊಳ್ಳುತ್ತಿದ್ದರು ಮುಳ್ಳುಗಿಡಗಳ ಕೆಳಗೆ.


ಅಂಥವರ ಲಾವಣಿಗೆ ನಾನೀಗ ಗುರಿಯಾದೆ ಅವರ ಕಟ್ಟುಕತೆಗಳಿಗೆ ಅಡ್ಡಹೆಸರಾದೆ.


ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II


ಎಸೆಯುವೆನು ನಿನ್ನ ಮೇಲೆ ಹೊಲಸನು ಕಳೆಯುವೆನು ನಿನ್ನ ಮಾನವನು ಪರಿಹಾಸ್ಯಕ್ಕೀಡುಮಾಡುವೆನು ನಿನ್ನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು