Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:9 - ಕನ್ನಡ ಸತ್ಯವೇದವು C.L. Bible (BSI)

9 ‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:9
24 ತಿಳಿವುಗಳ ಹೋಲಿಕೆ  

ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ.


ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


ಇದನ್ನು ಕಂಡು ಸಜ್ಜನರು ನಿಬ್ಬೆರಗಾಗಿದ್ದಾರೆ ದುರ್ಜನರ ಬಗ್ಗೆ ನಿರಪರಾಧಿ ಎಚ್ಚರಗೊಂಡಿದ್ದಾನೆ.


ನನ್ನ ಅಕ್ರಮಗಳೆಷ್ಟು? ಪಾಪಗಳೆಷ್ಟು? ನನ್ನ ಪಾಪದೋಷಗಳನ್ನು ತಿಳಿಯಪಡಿಸು.


ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.


ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು.


ಅಕಸ್ಮಾತ್ತಾಗಿ ಮಹಾವಿನಾಶ ಬಂದೊದಗಿದರೂ ನಿರ್ದೋಷಿಗಳ ಅವಸ್ಥೆ ಕಂಡು ಹಾಸ್ಯಮಾಡುತ್ತಾನೆ.


ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ನಾನು ತಪ್ಪುಮಾಡಿದರೆ ಅದನು ಕಂಡುಹಿಡಿದು ಆ ದೋಷಕ್ಕೆ ಕ್ಷಮೆ ನೀಡಕೂಡದೆಂದು.


ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ.


ನನಗೆ ಸ್ಪಷ್ಟವಾಗಿ ಕೇಳಿಸುವಂತೆ ನೀನು ಮಾತಾಡಿರುವೆ ನನ್ನ ಕಿವಿಗೆ ಬಿದ್ದ ಈ ಮಾತುಗಳು ನಿನ್ನವೇ ಆಗಿವೆ.


ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು.


ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ ನಿರ್ದೋಷಿಯಾಗಿದ್ದರೂ ನನಗೆ ದೇವರ ಪೆಟ್ಟು ಬಾಣಬಿಟ್ಟಂತಿದೆ.’


“’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು