Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:24 - ಕನ್ನಡ ಸತ್ಯವೇದವು C.L. Bible (BSI)

24 ವಿಚಾರಣೆ ಇಲ್ಲದೆಯೆ ಪರಾಕ್ರಮಿಗಳನು ಸದೆಬಡಿಯುವನು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾವ ವಿಮರ್ಶೆಯೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಲಿಷ್ಠರು ತಪ್ಪು ಮಾಡಿದಾಗ ದೇವರು ಅವರನ್ನು ವಿಚಾರಿಸದೆ ನಾಶಮಾಡಿ ಅವರ ಸ್ಥಳದಲ್ಲಿ ಬೇರೆಯವರನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:24
17 ತಿಳಿವುಗಳ ಹೋಲಿಕೆ  

ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.


ನಸುಕಿ ಹಾಕುತಿಹರು ನಿನ್ನ ಪ್ರಜೆಯನು I ಹಿಂಸಿಸುತಿಹರು ನಿನ್ನ ಸ್ವಕೀಯರನು II


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


“ಇನ್ನೆಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ? ನಿಮ್ಮ ಮಾತುಗಳಿಂದ ನನ್ನನು ನಸುಕುತ್ತಿರುವಿರಿ?


ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ.


ಸರ್ವೇಶ್ವರ, ಇಸ್ರಯೇಲರ ಮೇಲೆ ಬೇರೊಬ್ಬ ಅರಸನನ್ನು ನೇಮಿಸುವರು. ಅವನು ಕೂಡಲೆ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವುದೋ!


ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


“ಒಬ್ಬನ ಅಧೀನದಲ್ಲಿರುವ ದಾಸಿ ಹಣ ಕೊಡುವುದರಿಂದಾಗಲಿ, ಉಚಿತವಾಗಿಯಾಗಲಿ ಬಿಡುಗಡೆ ಹೊಂದದೆ ಇರುವಾಗ ಇನ್ನೊಬ್ಬ ವ್ಯಕ್ತಿ ಅವಳನ್ನು ಕೂಡಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ನ್ಯಾಯವಿಚಾರಣೆ ಆಗಬೇಕು. ಆದರೆ ಮರಣಶಿಕ್ಷೆ ವಿಧಿಸಬಾರದು. ಏಕೆಂದರೆ ಅವಳು ಇನ್ನೂ ದಾಸಿ.


ಬಳಿಕ ರಾಜನು ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗುವನು. ಆದರೆ ಎಡವಿಬಿದ್ದು ಅಳಿದುಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು