Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:21 - ಕನ್ನಡ ಸತ್ಯವೇದವು C.L. Bible (BSI)

21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನಿನ್ನ ಕಷ್ಟಾನುಭವ ಅದನು ತಡೆಗಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಕ್ಕಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:21
18 ತಿಳಿವುಗಳ ಹೋಲಿಕೆ  

ಕ್ಷಣಿಕ ಪಾಪಭೋಗಗಳನ್ನು ಸವಿಯುವುದಕ್ಕಿಂತಲೂ ದೇವಜನರೊಂದಿಗೆ ಕಷ್ಟಕ್ಕೆ ಈಡಾಗುವುದೇ ಲೇಸೆಂದು ಆತನು ತೀರ್ಮಾನಿಸಿಕೊಂಡನು.


ಕೆಟ್ಟತನವನು ನಾ ಮನದಲ್ಲಿಟ್ಟಿದ್ದರೆ I ಮುಟ್ಟುವಂತಿರಲಿಲ್ಲ ಆತನಿಗೆ ಎನ್ನ ಮೊರೆ II


ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


“ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು.


ಈ ರೀತಿ ನೀನು ನುಡಿಯುವುದು ನ್ಯಾಯವೆಂದು ಊಹಿಸುತ್ತೀಯೋ? ನಿನ್ನ ನೀತಿ ದೇವರ ನೀತಿಗಿಂತ ಮಿಗಿಲಾದುದೆನ್ನುತ್ತೀಯೋ?


ಆದರೆ ಅವರು ಬಂಧನಕ್ಕೊಳಗಾದರೆ ಸಂಕಟ ಸಂಕೋಲೆಗಳಿಗೆ ಸಿಕ್ಕಿಕೊಂಡರೆ,


ಶಿಕ್ಷಣ ಕೇಳುವಂತೆ ಅವರ ಕಿವಿಯನ್ನು ತೆರೆಯುವನು ಅಧರ್ಮವನ್ನು ಬಿಟ್ಟುಬಿಡುವಂತೆ ಆಜ್ಞಾಪಿಸುವನು.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.


ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ I ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ II


ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು