Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:15 - ಕನ್ನಡ ಸತ್ಯವೇದವು C.L. Bible (BSI)

15 ಬೆನ್ನಿನ ಅಡ್ಡಣಗಳು ಅದಕ್ಕೆ ಕೊಟ್ಟಿವೆ ಕೆಚ್ಚನು ಒತ್ತಿದ ಮುದ್ರೆಯಂತೆ ಬಿಗಿದಿವೆ ಅದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿವೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದರ ಹಿಂಬದಿಯಲ್ಲಿ ಗುರಾಣಿಗಳ ಸಾಲುಗಳು ಒಂದಕ್ಕೊಂದು ಬಿಗಿಯಲ್ಪಟ್ಟು ಮುದ್ರಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಗುರಾಣಿಗಳ ಸಾಲುಗಳು ಅದರ ಬೆನ್ನಿಗೆ ಹೆಮ್ಮೆಯಾಗಿವೆ; ಅವು ಒಟ್ಟಿಗೆ ಬಿಗಿಯಾಗಿ ಮುದ್ರಿಸಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:15
6 ತಿಳಿವುಗಳ ಹೋಲಿಕೆ  

ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ಅದರ ಮುಖದ ಕದಗಳನು ತೆರೆಯ ಬಲ್ಲವರಾರು? ಅದರ ಹಲ್ಲುಗಳ ಸುತ್ತಲೂ ಭಯಭೀತಿ ಆವರಿಸಿರುವುದು.


ಗಾಳಿ ಕೂಡ ನುಗ್ಗದಂತೆ ಆ ಅಡ್ಡಣಗಳು ಹೊಂದಿಕೊಂಡಿವೆ ಒಂದಕ್ಕೊಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು