Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:15 - ಕನ್ನಡ ಸತ್ಯವೇದವು C.L. Bible (BSI)

15 ದಿಕ್ಕಿಲ್ಲದವರನು ರಕ್ಷಿಸುತ್ತಾನೆ ದೇವರು ಅಂಥವರ ಬಾಯಿಗತ್ತಿಯಿಂದ ಬಿಡಿಸುತ್ತಾನೆ ಅವರನ್ನು ಬಲಾಢ್ಯರ ಕೈಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಂಥವರ ಬಾಯೆಂಬ ಕತ್ತಿಯಿಂದಲೂ, ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಂಥವರ ಬಾಯೆಂಬ ಕತ್ತಿಯಿಂದಲೂ ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಬಡವರನ್ನು ದುಷ್ಟರ ನಿಂದನೆಯಿಂದಲೂ ಬಲಿಷ್ಠರ ಕೈಯಿಂದಲೂ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:15
19 ತಿಳಿವುಗಳ ಹೋಲಿಕೆ  

“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II


ದೀನರನ್ನೇರಿಸಿದನು ಅವನತಿಯಿಂದ ಉನ್ನತಿಗೆ I ಹೆಚ್ಚಿಸಿದನವರ ಸಂತತಿಯನು ಕುರಿಮಂದೆ ಹಾಗೆ II


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ಸಿಂಹಗರ್ಜನೆ, ಭೀಕರ ಸಿಂಹದಾರ್ಭಟಗಳು ಅಡಗುವವು ಯುವಸಿಂಹದ ಕೋರೆಗಳು ಮುರಿದುಹೋಗುವವು.


ಬೇಟೆಯಿಲ್ಲದೆ ಮೃಗರಾಜ ಸಾಯುವನು ಸಿಂಹದ ಮರಿಗಳು ಚದರಿಹೋಗುವವು.


ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ ಪರಿವಿನಾಶ ಬಂದರೂ ನೀನು ಹೆದರದಿರುವೆ.


ದುರ್ಜನರ ದವಡೆಯನು ಮುರಿಯುತ್ತಿದ್ದೆ. ಅವರ ಹಲ್ಲುಗಳಿಂದಲೂ ಬೇಟೆಯನು ಬಿಡಿಸುತ್ತಿದ್ದೆ.


ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು.


ಭಕ್ತಿಹೀನನು ಜನರನು ಆಳಬಾರದು ಅಂಥವನು ಜನರಿಗೆ ಉರುಲಾಗಬಾರದು.


ದುರುಳರ ಪ್ರಾಣವನ್ನು ಆತ ಉಳಿಸನು ನಿರ್ಗತಿಕರ ನ್ಯಾಯವನು ಸ್ಥಾಪಿಸುವನು.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.


ದುರುಳರಿಂದ ಬೆಳಕನು ಹಿಂತೆಗೆದುಕೊಳ್ಳಲಾಗುವುದು ಅವರು ಎತ್ತಿದ ಕೈಯನು ಮುರಿಯಲಾಗುವುದು.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ,


ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು