Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:16 - ಕನ್ನಡ ಸತ್ಯವೇದವು C.L. Bible (BSI)

16 ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವದು, ಅನ್ಯಾಯವು ಬಾಯಿಮುಚ್ಚಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಬಡವನಿಗೆ ನಿರೀಕ್ಷೆ ಉಂಟಾಗುವುದು. ಅನ್ಯಾಯವು ತನ್ನ ಬಾಯನ್ನು ಮುಚ್ಚಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಬಡವರಿಗೆ ನಿರೀಕ್ಷೆಯುಂಟಾಗುವುದು; ಅನ್ಯಾಯವು ತನ್ನ ಬಾಯಿ ಮುಚ್ಚಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:16
11 ತಿಳಿವುಗಳ ಹೋಲಿಕೆ  

ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II


ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II


ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು.


ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ,


ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು