Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:2 - ಕನ್ನಡ ಸತ್ಯವೇದವು C.L. Bible (BSI)

2 ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕರಕರೆಯಿಂದ ಮೂರ್ಖನಿಗೆ ನಾಶನವು. ರೋಷದಿಂದ ಮೂಢನಿಗೆ ಮರಣವು ಸಂಭವಿಸುವದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೆಕಿಚ್ಚು ಅವನನ್ನೇ ಕೊಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:2
19 ತಿಳಿವುಗಳ ಹೋಲಿಕೆ  

ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು; ಜಾಣನು ನಿಂದೆಯನ್ನು ಮರೆಮಾಚುವನು.


ರೋಗಿಗಳಾದರವರು ಅನಾಚಾರದ ನಿಮಿತ್ತ I ಬಾಧೆಗೊಳಗಾದರವರು ಪಾಪಕಾರ್ಯಗಳ ನಿಮಿತ್ತ II


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ಗರ್ವಿಗಳೇ, ಸಾಕುಮಾಡಿ ನಿಮ್ಮ ಸೊಕ್ಕುಮಾತುಗಳನು I ದುರ್ಜನರೇ, ತೋರಬೇಡಿ ನಿಮ್ಮ ಕೋರೆಕೊಂಬುಗಳನು II


“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II


ಸಿಟ್ಟಿನಿಂದ ನಿನ್ನನ್ನೆ ಸೀಳಿಕೊಳ್ಳುತ್ತಿರುವವನೇ, ನಿನ್ನ ನಿಮಿತ್ತ ಇಡೀಲೋಕ ಬಿಕೋ ಎನ್ನಬೇಕೆ? ಬೆಟ್ಟಗುಡ್ಡಗಳು ಸ್ಥಳಬಿಟ್ಟು ಜರುಗಬೇಕೆ?


ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು.


ಇವರಲ್ಲಿ ಕೆಲವರು ಮನೆಮನೆಗಳಿಗೆ ನುಸಳಿ ನಾನಾ ಪಾಪಗಳಿಂದಲೂ ಕಾಮನೆಗಳಿಂದಲೂ ಕೂಡಿರುವ ಮತಿಗೆಟ್ಟ ಮಹಿಳೆಯರನ್ನು ವಶಪಡಿಸಿಕೊಳ್ಳುವರು.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


ಕಲ್ಲು ಭಾರ, ಮರಳು ಭಾರ, ಮೂಢನ ರೇಗಾಟ ಇವೆರಡಕ್ಕೂ ಬಲುಭಾರ.


ಆದರೆ ಓನಾನನು, ಹೀಗೆ ಆಗುವ ಸಂತಾನ ತನ್ನದಾಗುವುದಿಲ್ಲವೆಂದು ತಿಳಿದುಕೊಂಡನು. ಅಣ್ಣನಿಗೆ ಸಂತತಿ ಹುಟ್ಟಿಸಲು ಅವನು ಒಪ್ಪಲಿಲ್ಲ. ತನ್ನ ಅತ್ತಿಗೆಯಲ್ಲಿ ಸಂಭೋಗ ಮಾಡುವಾಗಲೆ ತನ್ನ ವೀರ್ಯವನ್ನು ಹಾಸಿಗೆಪಾಲು ಮಾಡುತ್ತಿದ್ದನು.


ದೈವಾಜ್ಞೆಯನ್ನು ಪಾಲಿಸುವವನು ತನ್ನನ್ನೇ ಕಾಪಾಡಿಕೊಳ್ಳುವನು; ದೈವವಾರ್ತೆಯ ಬಗ್ಗೆ ಅಜಾಗ್ರತನಾಗಿರುವವನು ಸಾಯುವನು.


ಕಡುಕೋಪಿ ದಂಡನೆಯನ್ನು ಅನುಭವಿಸಲಿ ಬಿಡು; ಒಮ್ಮೆ ಬಿಡಿಸಿದರೆ, ಬಾರಿಬಾರಿಗೂ ಬಿಡಿಸಬೇಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು