Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:29 - ಕನ್ನಡ ಸತ್ಯವೇದವು C.L. Bible (BSI)

29 ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದಯವಿಟ್ಟು ನನ್ನ ವಿಚಾರಣೆಗೆ ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆಗೆ ತಿರುಗಿಕೊಳ್ಳಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದ್ದರಿಂದ ಈಗ ನಿಮ್ಮ ಮನಸ್ಸನ್ನು ಬದಲಾಯಿಸಿರಿ, ಅನ್ಯಾಯಸ್ಥರಾಗಿರಬೇಡಿ. ಹೌದು, ಮತ್ತೊಮ್ಮೆ ಯೋಚಿಸಿರಿ. ನಾನೇನೂ ತಪ್ಪು ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಕರುಣೆ ತೋರಿಸಿರಿ, ಅನ್ಯಾಯವಾಗದಿರಲಿ; ಪುನಃ ಯೋಚಿಸಿರಿ, ನನ್ನ ಪ್ರಾಮಾಣಿಕತೆಯು ಪ್ರಶ್ನಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:29
11 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಮತ್ತೆ ಬನ್ನಿ ವಾದಕ್ಕೆ ನಿಮ್ಮಲ್ಲಿ ಜ್ಞಾನಿಯೊಬ್ಬನನ್ನೂ ನಾ ಕಾಣೆ.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ.


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


ಆಗ ಯೋಬನು ಸರ್ವೇಶ್ವರಸ್ವಾಮಿಗೆ ಕೊಟ್ಟ ಉತ್ತರ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು