Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:2 - ಕನ್ನಡ ಸತ್ಯವೇದವು C.L. Bible (BSI)

2 ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಸಂಜೆಯನ್ನು ಬಯಸುವ ದಾಸನಂತೆಯೂ ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:2
11 ತಿಳಿವುಗಳ ಹೋಲಿಕೆ  

ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅವರು : “ಸಿಯೋನಿಗೆ ವಿರುದ್ಧ ಯುದ್ಧಸನ್ನದ್ಧರಾಗಿರಿ. ಏಳಿ, ನಡುಮಧ್ಯಾಹ್ನದಲ್ಲೆ ಅದರ ಮೇಲೆ ನುಗ್ಗುವ. ಅಯ್ಯೋ, ಇದೇನು ಹೊತ್ತುಮೀರಿ ಹೋಗುತ್ತಿದೆ ಅಲ್ಲಾ, ಸಂಜೆಯ ನೆರಳು ಉದ್ದುದ್ದವಾಗುತ್ತಿದೆಯಲ್ಲಾ !


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ಬಾಯ್ದೆರೆದು ಹಾತೊರೆಯುತಿರುವೆ I ನಿನ್ನ ಆಜ್ಞೆಗಳನು ಅರಸುತಿರುವೆ II


ಹಮೋರನು ಅವರಿಗೆ, “ನನ್ನ ಮಗ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಸೆಯಿಂದ ಮೋಹಿಸಿದ್ದಾನೆ; ದಯವಿಟ್ಟು ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು;


“ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ.


ನನ್ನ ಪಾಲಿಗೆ ಬಂದಿವೆ ಬೇಸರಿಕೆಯ ಮಾಸಗಳು ನನಗೆ ನೇಮಕವಾಗಿವೆ ಆಯಾಸದ ರಾತ್ರಿಗಳು.


ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು