Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:26 - ಕನ್ನಡ ಸತ್ಯವೇದವು C.L. Bible (BSI)

26 ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮತ್ತು ಬದುಕುತ್ತಾ ನನ್ನನ್ನು ನಂಬುವ ಪ್ರತಿಯೊಬ್ಬನು ಎಂದಿಗೂ ಸಾಯುವದಿಲ್ಲ; ಇದನ್ನು ನಂಬುತ್ತೀಯಾ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮತ್ತು ಬದುಕುತ್ತಾ ನನ್ನನ್ನು ನಂಬುವವನು ಎಂದಿಗೂ ಸಾಯುವುದಿಲ್ಲ. ಮಾರ್ಥಳೇ, ನೀನು ಇದನ್ನು ನಂಬುವಿಯಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅನಿ ಜೊ ಕೊನ್ ಝಿತ್ತೊ ರ್‍ಹಾತಾ ಅನಿ ಮಾಜೆವರ್ತಿ ವಿಶ್ವಾಸ್ ಕರ್‍ತಾ ತೊ ಕನ್ನಾಚ್ ಹೆ ತಿಯಾ ವಿಶ್ವಾಸ್ ಕರ್‍ತೆ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:26
15 ತಿಳಿವುಗಳ ಹೋಲಿಕೆ  

ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು.


ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು.


ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.


ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು