Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:37 - ಕನ್ನಡ ಸತ್ಯವೇದವು C.L. Bible (BSI)

37 ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು ಅವರ ಮುಂದೆ ಅಷ್ಟು ಸೂಚಕಕಾರ್ಯಗಳನ್ನು ಮಾಡಿದರೂ ಅವರು ಆತನನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತೆನಿ ತೆಂಚ್ಯಾ ಇದ್ರಾಕ್ ಎವ್ಡಿ ಸಗ್ಳಿ ಅಜಾಪಾ ಕರ್ಲ್ಯಾರ್ ಬಿ, ತೆನಿ ತ್ಯೆಚೆವರ್ತಿ ವಿಶ್ವಾಸ್ ಕರುಕ್ನಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:37
9 ತಿಳಿವುಗಳ ಹೋಲಿಕೆ  

ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.


ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು;


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.


ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.


ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು