Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಯೇಸು, “ಆಕೆಯ ಗೊಡವೆ ನಿನಗೆ ಬೇಡ. ನನ್ನ ಶವಸಂಸ್ಕಾರದ ದಿನಕ್ಕಾಗಿ ಆಕೆ ಅದನ್ನು ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೇಸು - ಈಕೆಯನ್ನು ಬಿಡು; ನನ್ನನ್ನು ಹೂಣಿಡುವ ದಿವಸಕ್ಕಾಗಿ ಅದನ್ನು ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಅವನಿಗೆ, “ಆಕೆಯನ್ನು ತಡೆಯಬೇಡ. ನನ್ನನ್ನು ಶವಸಂಸ್ಕಾರಕ್ಕೆ ಸಿದ್ಧಪಡಿಸುವ ಈ ದಿನಕ್ಕೋಸ್ಕರ ಆಕೆ ಸುಗಂಧ ದ್ರವ್ಯವನ್ನು ಶೇಖರಿಸಿದ್ದು ಒಳ್ಳೆಯದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಜೆಜುನ್, “ತಿಚ್ಯಾ ಎವ್ಡ್ಯಾಕ್ ತಿಕಾ ಸೊಡಾ! ಮಾಕಾ ಮಾಟಿ ದಿತಲ್ಯಾ ದಿಸಾಸಾಟಿ ಕರ್‍ತಲೆ ಕಾಮ್ ತಿ ಅತ್ತಾ ಕರುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:7
9 ತಿಳಿವುಗಳ ಹೋಲಿಕೆ  

ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದು ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ.


ಅದಕ್ಕೆ ಯೇಸು, “ಈಕೆಯನ್ನು ಸುಮ್ಮನೆ ಬಿಡಿ, ಕಿರುಕುಳ ಕೊಡಬೇಡಿ; ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ;


ಇದನ್ನು ಅರಿತುಕೊಂಡ ಯೇಸು ಶಿಷ್ಯರಿಗೆ, “ಈ ಮಹಿಳೆಗೇಕೆ ಕಿರುಕುಳ ಕೊಡುತ್ತೀರಿ? ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ.


ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ.


ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.


ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು