Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:27 - ಕನ್ನಡ ಸತ್ಯವೇದವು C.L. Bible (BSI)

27 ಯೂದನು ಅದನ್ನು ತೆಗೆದುಕೊಂಡದ್ದೇ ತಡ, ಸೈತಾನನು ಅವನನ್ನು ಹೊಕ್ಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ - ನೀನು ಮಾಡುವದನ್ನು ಬೇಗನೆ ಮಾಡಿಬಿಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ರೊಟ್ಟಿಯ ತುಂಡನ್ನು ತೆಗೆದುಕೊಂಡು ತಿಂದನು. ಅನಂತರ ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೆ ಮಾಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆಜುನ್ ದಿಲ್ಲೊ ಭಾಕ್ರಿಚೊ ತುಕ್ಡೊ ಘೆಟಲ್ಲ್ಯಾ ತನ್ನಾಚ್ ಜುದಾಸಾಚ್ಯಾ ಮನಾತ್ ಸೈತಾನ್ ಗುಸ್ಲೊ, ತನ್ನಾ ಜೆಜುನ್ ತೆಕಾ “ತಿಯಾ ಕಾಯ್ ಕರ್‍ತಲೆ ಹಾಯ್ ತೆ ಲಗ್ಗುಲಗ್ಗುನಾ ಕರ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:27
16 ತಿಳಿವುಗಳ ಹೋಲಿಕೆ  

ಅಷ್ಟರಲ್ಲಿ ಯೇಸುವಿನ ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಸೈತಾನನಿಗೆ ವಶನಾದನು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


“ಈ ರಾಜಾಜ್ಞೆಯೇಕೆ ಇಷ್ಟು ತೀಕ್ಷ್ಣ?” ಎಂದು ಕೇಳಿದನು. ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.


ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು.


ತಪ್ಪುಹೊರಿಸುವವನನು ನಿಲ್ಲಿಸು ಆ ಶತ್ರುವಿನ ಬಲಗಡೆಗೆ I ಗುರಿಪಡಿಸು ಅವನನು ಭ್ರಷ್ಟ ನ್ಯಾಯಾಧೀಶನ ತೀರ್ಪಿಗೆ II


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.


ಆಗ ಯೇಸು, “ನೀನು ಮಾಡಬೇಕೆಂದಿರುವುದನ್ನು ಬೇಗನೆ ಮಾಡಿಮುಗಿಸು,” ಎಂದರು. ಊಟಕ್ಕೆ ಕುಳಿತಿದ್ದ ಶಿಷ್ಯರಿಗೆ, ಯೇಸು ಹಾಗೇಕೆ ಹೇಳಿದರೆಂದು ಅರ್ಥವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು