Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:17 - ಕನ್ನಡ ಸತ್ಯವೇದವು C.L. Bible (BSI)

17 ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಜ್ಯಾ ಖರೆಪಾನಾಕ್ ಲಾಗುನ್ ತೆಂಕಾ ತಿಯಾ ತುಜ್ಯಾಚ್ ಹಾತಿತ್ ಒಪ್ಸುನ್ ಘೆ, ತುಜಿ ಗೊಸ್ಟ್ ಖರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:17
23 ತಿಳಿವುಗಳ ಹೋಲಿಕೆ  

ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.


ಸತ್ಯವೇ ನಿನ್ನ ವಾಕ್ಯದ ಸಾರಾಂಶ I ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ II


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಅವರ ವಿಷಯವಾಗಿ ನೀವು ಕೇಳಿದ್ದು ಮತ್ತು ಕಲಿತದ್ದು ಅವರಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತಲ್ಲವೇ?


ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II


ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ I ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾ ಮಾರ್ಗ II


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ದೇವರು; ನಿಮ್ಮ ವಾಕ್ಯ ಸತ್ಯವಾದದ್ದು; ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ್ದೀರಿ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


“ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.


ಅದಕ್ಕೆ ಬದಲಾಗಿ ದೇವರಿಂದಲೇ ತಿಳಿದ ಸತ್ಯವನ್ನು ನಿಮಗೆ ಹೇಳುತ್ತಿರುವ ನನ್ನನ್ನು ಕೊಲ್ಲಲು ಹವಣಿಸುತ್ತಿದ್ದೀರಿ. ಅಬ್ರಹಾಮನು ಹಾಗೇನೂ ಮಾಡಲಿಲ್ಲ.


ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು