Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:30 - ಕನ್ನಡ ಸತ್ಯವೇದವು C.L. Bible (BSI)

30 ಅವರು, “ಇವನು ಅಪರಾಧಿಯಲ್ಲದಿದ್ದರೆ, ಇವನನ್ನು ನಿಮಗೆ ತಂದೊಪ್ಪಿಸುತ್ತಿರಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರು ಅವನಿಗೆ - ಇವನು ದುಷ್ಕರ್ಮಿಯಲ್ಲದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿದ್ದಿಲ್ಲವೆಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೂದ್ಯರು, “ಇವನು ಒಬ್ಬ ಕೆಟ್ಟ ಮನುಷ್ಯ. ಆದಕಾರಣ, ನಾವು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆವು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಹೂದಿ ನಾಯಕರು, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತೆನಿ, “ತೆನಿ ಕಾಯ್ಬಿ ಚುಕ್ ಕರಲ್ಲಿ ನಸ್ಲ್ಯಾರ್, ಅಮಿ ತೆಕಾ ತುಜೆಕ್ಡೆ ಹಾನಿನಸಿ ಹೊತ್ತಾಂವ್” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:30
11 ತಿಳಿವುಗಳ ಹೋಲಿಕೆ  

ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.


‘ನರಪುತ್ರನು ಪಾಪಿಮಾನವರ ಕೈವಶವಾಗಿ, ಶಿಲುಬೆಯ ಮರಣಕ್ಕೀಡಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ,’ ಎಂದು ತಿಳಿಸಿದ್ದನ್ನು ಮರೆತುಬಿಟ್ಟಿರೋ?” ಎಂದರು.


ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ಆಪಾದನೆಗಳನ್ನು ಹೊರಿಸುತ್ತಿದ್ದರು.


“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು.


ಆದುದರಿಂದ ಪಿಲಾತನೇ ಅವರ ಬಳಿಗೆ ಬಂದು, “ಈತನ ಮೇಲೆ ನಿಮ್ಮ ದೂರು ಏನು?” ಎಂದು ಕೇಳಿದನು.


ಅದಕ್ಕೆ ಪಿಲಾತನು, “ಹಾಗಾದರೆ ನೀವೇ ಕರೆದುಕೊಂಡುಹೋಗಿ, ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ,” ಎಂದನು. ಯೆಹೂದ್ಯರು, “ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ,” ಎಂದು ಉತ್ತರಿಸಿದರು.


ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು