Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:29 - ಕನ್ನಡ ಸತ್ಯವೇದವು C.L. Bible (BSI)

29 ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲಿ ಹುಳಿರಸ ತುಂಬಿದ ಗಡಿಗೆ ಇಟ್ಟಿರಲಾಗಿ ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸೋಪ್‍ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಲ್ಲಿ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಸೈನಿಕರು ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಅದನ್ನು ಮೇಲೆತ್ತಿ ಯೇಸುವಿನ ಬಾಯಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಹೀರುವ ಪದಾರ್ಥವನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಯೇಸುವಿನ ಬಾಯಿಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅಂಬೊಟ್ಲಿ ವಾಯ್ನ್ ಭರುನ್ ಥವಲ್ಲೆ ಎಕ್ ಆಯ್ದಾನ್ ಥೈ ಹೊತ್ತೆ, ತಸೆಮನುನ್ ಎಕ್ ಕಾಪುಸ್ ಸರ್ಕೆ ಘೆವ್ನ್ ತ್ಯಾ ಬುರ್ಶ್ಯಾ ವಾಯ್ನಾತ್ ಬುಡ್ವುನ್, ಎಕ್ ಹಿಸ್ಸೊಪಾಚ್ಯಾ ಝಲ್ಲೆಕ್ ಲಾವುನ್ ಜೆಜುಚ್ಯಾ ಹೊಟ್ಟಾಂಚ್ಯಾ ಪತರ್ ವೈರ್ ಉಕ್ಲುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:29
9 ತಿಳಿವುಗಳ ಹೋಲಿಕೆ  

ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.


ಸೈನಿಕರು ಮುಂದೆ ಬಂದು ಹುಳಿರಸವನ್ನು ಅವರತ್ತ ಒಡ್ಡಿ,


ಆಗ ಅವರಲ್ಲೊಬ್ಬನು ಓಡಿಹೋಗಿ, ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ, ಅದನ್ನು ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಡುತ್ತಾ, “ತಾಳಿ, ಇವನನ್ನು ಶಿಲುಬೆಯಿಂದ ಬಿಡುಗಡೆಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ನೋಡೋಣ,” ಎಂದನು.


ಕೂಡಲೇ ಅವರಲೊಬ್ಬನು ಓಡಿಹೋಗಿ ಸ್ಪಂಜನ್ನು ತೆಗೆದುಕೊಂಡು ಬಂದು, ಅದನ್ನು ಹುಳಿರಸದಲ್ಲಿ ತೋಯಿಸಿ, ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಟ್ಟನು.


ಹಿಸ್ಸೋಪ್ ಗಿಡದ ಕುಚ್ಚನ್ನು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಿಲಿನ ಪಟ್ಟಿಗೂ ಅದರ ನಿಲುವು ಕಂಬಗಳೆರಡಕ್ಕೂ ಹಚ್ಚಿರಿ. ಬಳಿಕ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದವರೆಗೆ ಬಾಗಿಲಿನಿಂದ ಹೊರಗೆ ಹೋಗಕೂಡದು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ಅಲ್ಲಿ ಕಹಿಬೆರೆಸಿದ ದ್ರಾಕ್ಷಾರಸವನ್ನು ಯೇಸುವಿಗೆ ಕುಡಿಯಲು ಕೊಟ್ಟರು. ಅವರು ಅದನ್ನು ರುಚಿನೋಡಿ ಕುಡಿಯಲು ಇಚ್ಛಿಸಲಿಲ್ಲ.


ಅವನು, ಲೆಬನೋನಿನ ದೇವದಾರುವೃಕ್ಷ ಮೊದಲ್ಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನು ಕುರಿತು, ಎಲ್ಲಾ ಪಶುಪಕ್ಷಿ, ಜಲಜಂತು, ಕ್ರಿಮಿಕೀಟಗಳನ್ನು ಕುರಿತು ಪ್ರಸ್ತಾಪಿಸಬಲ್ಲವನಾಗಿದ್ದನು.


ಯೇಸುಸ್ವಾಮಿ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಅಸುನೀಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು