Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:36 - ಕನ್ನಡ ಸತ್ಯವೇದವು C.L. Bible (BSI)

36 ‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 “ತೆಚೆ ಎಕ್ ಸೈತ್ ಹಡ್ಡ್ ಮೊಡುನ್ ಹೊಯ್ನಾ. ಮನುನ್ ಪವಿತ್ರ್ ಪುಸ್ತಕಾತ್ ಸಾಂಗಟಲ್ಲೆ ಖರೆ ಹೊವ್‍ಸಾಟ್ನಿ ಹೆ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:36
10 ತಿಳಿವುಗಳ ಹೋಲಿಕೆ  

ಕಾಪಾಡುವನು ಅವನೆಲಬುಗಳೆಲ್ಲವನ್ನೂ I ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ II


ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಮಿಗಿಸಬಾರದು. ಅದರ ಒಂದು ಎಲುಬನ್ನಾದರೂ ಮುರಿಯಬಾರದು. ಪಾಸ್ಕ ಹಬ್ಬ ಕುರಿತ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.


ಅಡಿಗೆ ಮಾಡಿದ ಮನೆಯಲ್ಲೆ ಅದನ್ನು ಊಟಮಾಡಬೇಕು. ಅದರಲ್ಲಿ ಕಿಂಚಿತ್ತನ್ನೂ ಆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಬಲಿಪ್ರಾಣಿಯ ಎಲುಬೊಂದನ್ನಾದರೂ ಮುರಿಯಕೂಡದು.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.


“ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿಹಾಕಿ ಯಾರ ಪಾಲಿಗೆ ಬರುವುದೋ, ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರಗ್ರಂಥದ ವಾಕ್ಯ ಹೀಗೆ ನೆರವೇರಿತು.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಎಂಬುದಾಗಿ ಯೇಹುವಿಗೆ ಸರ್ವೇಶ್ವರ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು