Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:6 - ಕನ್ನಡ ಸತ್ಯವೇದವು C.L. Bible (BSI)

6 ಯೆಹೂದ್ಯರ ಶುದ್ಧಾಚಾರ ಪದ್ಧತಿಯಂತೆ ಆರು ಕಲ್ಲುಬಾನೆಗಳನ್ನು ಅಲ್ಲಿ ಇಟ್ಟಿದ್ದರು. ಅವು ಒಂದೊಂದೂ ಎರಡು ಮೂರು ಕೊಡ ನೀರು ಹಿಡಿಯುವಷ್ಟು ದೊಡ್ಡದಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೂದ್ಯರ ಶುದ್ಧಾಚಾರದ ಪದ್ಧತಿಯ ಪ್ರಕಾರ ಎರಡು ಮೂರು ಕೊಳಗ ನೀರು ಹಿಡಿಯುವ ಆರು ಕಲ್ಲಿನ ಬಾನೆಗಳು ಅಲ್ಲಿ ಇಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್‌ಗಳಷ್ಟು ನೀರು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜುದೆವ್ ಲೊಕಾಂಚ್ಯಾ ಖಾಯ್ದ್ಯಾಂಚ್ಯಾ ಸಾರ್ಕೆ ಹಾತ್-ಪಾಯ್ ಧುವ್ನ್ ಪವಿತ್ರ್ ಕರುನ್ ಘೆವ್ಕ್ ಮನುನ್ ಪಾನಿ ಭರುನ್ ಥವ್ತಲೆ, ಸಾ, ಮೊಟೆ ಗುಂಡ್ಯಾಂಚೆ ಢೊನೆ ಅಯ್ಸಿ ತೆ ಎಕ್ಸೆ ವಿಸ್ ಲಿಟರ್ ಪಾನಿ ಮಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:6
9 ತಿಳಿವುಗಳ ಹೋಲಿಕೆ  

ಶುದ್ಧಾಚಾರವನ್ನು ಕುರಿತು ಯೊವಾನ್ನನ ಶಿಷ್ಯರಿಗೂ ಯೆಹೂದ್ಯನೊಬ್ಬನಿಗೂ ವಿವಾದ ಎದ್ದಿತು.


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.


ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ.


ಯೇಸು ಸ್ವಾಮಿ ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು