Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:8 - ಕನ್ನಡ ಸತ್ಯವೇದವು C.L. Bible (BSI)

8 ಯೇಸು, “ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ,” ಎಂದು ಹೇಳಲು ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅವರಿಗೆ - ಈಗ ಅದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಿದಾಗ ತಕ್ಕೊಂಡು ಹೋಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಯೇಸು ಸೇವಕರಿಗೆ, “ಈಗ ಸ್ವಲ್ಪ ನೀರನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದನು. ಅಂತೆಯೇ ಅವರು ಅದನ್ನು ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನಂತರ ಯೇಸು ಅವರಿಗೆ, “ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ,” ಎಂದರು. ಸೇವಕರು ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನಾ ತೆನಿ ತೆಂಕಾ, “ಅತ್ತಾ ತ್ಯಾತುರ್‍ಲೆ ಉಲ್ಲೆ ಪಾನಿ ಕಾಡಾ, ಅನಿ ಜೆವ್ನಾಚಿ ಯವಸ್ತಾ ಕರ್‍ತಲ್ಯಾ ಮಾನ್ಸಾಕ್ಡೆ ಘೆವ್ನ್ ಜಾವಾ”, ತೆನಿ ತೆ ಪಾನಿ ಜೆವ್ನಾಚಿ ಯವಸ್ತಾ ಕರ್‍ತಲ್ಯಾ ಮಾನ್ಸಾಕ್ಡೆ ನ್ಹೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:8
5 ತಿಳಿವುಗಳ ಹೋಲಿಕೆ  

ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರಿನ ರುಚಿ ನೋಡಿದನು. ಅದು ಎಲ್ಲಿಂದ ಬಂದಿತೆಂಬುದು ಅವನಿಗೆ ತಿಳಿದಿರಲಿಲ್ಲ. ನೀರನ್ನು ತೋಡಿಕೊಂಡು ಬಂದ ಸೇವಕರಿಗೆ ಮಾತ್ರ ತಿಳಿದಿತ್ತು.


ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ಅವರ ಪ್ರೀತಿ, ದ್ವೇಷ, ಮತ್ಸರ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಇಹಲೋಕದಲ್ಲಿ ನಡೆಯುವ ಯಾವುದರಲ್ಲೂ ಅವರಿಗೆ ಇನ್ನೆಂದಿಗೂ ಪಾಲಿರುವುದಿಲ್ಲ.


ಯೇಸು ಸ್ವಾಮಿ ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು